April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!