September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!