25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!