24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!