25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 13 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ ಕನ್ನಡ ಪ್ರಬಂಧದಲ್ಲಿ ಪ್ರಥಮ ಮತ್ತು ದ್ವಿತೀಯ, ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ, ಜನಪದ ಗೀತೆಯಲ್ಲಿ ದ್ವಿತೀಯ, ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ, ರೀಲ್ ಮೇಕಿಂಗ್ ನಲ್ಲಿ ದ್ವಿತೀಯ, ವಿಜ್ಞಾನದ ರಸಪ್ರಶ್ನೆಯಲ್ಲಿ ದ್ವಿತೀಯ, ಕುಣಿತ ಭಜನೆಯಲ್ಲಿ ಪ್ರಥಮ, ಬೀದಿ ನಾಟಕದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ಪ್ರಥಮ, ಬಿಸಿನೆಸ್ ಮಾಡೆಲ್ ನಲ್ಲಿ ಪ್ರಥಮ ಮತ್ತು ಜಾಹೀರಾತು ಪ್ರದರ್ಶನದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya
error: Content is protected !!