July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 13 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ ಕನ್ನಡ ಪ್ರಬಂಧದಲ್ಲಿ ಪ್ರಥಮ ಮತ್ತು ದ್ವಿತೀಯ, ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ, ಜನಪದ ಗೀತೆಯಲ್ಲಿ ದ್ವಿತೀಯ, ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ, ರೀಲ್ ಮೇಕಿಂಗ್ ನಲ್ಲಿ ದ್ವಿತೀಯ, ವಿಜ್ಞಾನದ ರಸಪ್ರಶ್ನೆಯಲ್ಲಿ ದ್ವಿತೀಯ, ಕುಣಿತ ಭಜನೆಯಲ್ಲಿ ಪ್ರಥಮ, ಬೀದಿ ನಾಟಕದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ಪ್ರಥಮ, ಬಿಸಿನೆಸ್ ಮಾಡೆಲ್ ನಲ್ಲಿ ಪ್ರಥಮ ಮತ್ತು ಜಾಹೀರಾತು ಪ್ರದರ್ಶನದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!