September 6, 2026
ಜಿಲ್ಲಾ ಸುದ್ದಿ

ಧಮ೯ಸ್ಥಳದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮೋತ್ಥಾ ನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
error: Content is protected !!