July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
error: Content is protected !!