23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 13 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ ಕನ್ನಡ ಪ್ರಬಂಧದಲ್ಲಿ ಪ್ರಥಮ ಮತ್ತು ದ್ವಿತೀಯ, ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ, ಜನಪದ ಗೀತೆಯಲ್ಲಿ ದ್ವಿತೀಯ, ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ, ರೀಲ್ ಮೇಕಿಂಗ್ ನಲ್ಲಿ ದ್ವಿತೀಯ, ವಿಜ್ಞಾನದ ರಸಪ್ರಶ್ನೆಯಲ್ಲಿ ದ್ವಿತೀಯ, ಕುಣಿತ ಭಜನೆಯಲ್ಲಿ ಪ್ರಥಮ, ಬೀದಿ ನಾಟಕದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ಪ್ರಥಮ, ಬಿಸಿನೆಸ್ ಮಾಡೆಲ್ ನಲ್ಲಿ ಪ್ರಥಮ ಮತ್ತು ಜಾಹೀರಾತು ಪ್ರದರ್ಶನದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya
error: Content is protected !!