September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,

ಏಕಪಾತ್ರಾಭಿನಯದಲ್ಲಿ ಸಾತ್ವಿಕ್ ಎಂ ಪ್ರಥಮ, ಇಂಗ್ಲಿಷ್ ಚರ್ಚೆಯಲ್ಲಿ ಸ್ವರ ಹೆಗ್ಡೆ ಪ್ರಥಮ, ರಸಪ್ರಶ್ನೆಯಲ್ಲಿ ಆಕಾಶ್ ಮತ್ತು ಆದಿತ್ಯ ದ್ವಿತೀಯ, ಜನಪದ ಗೀತೆಯಲ್ಲಿ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿಯ ನಿಶ್ಮಿತಾ ವಿ ಆರ್ ಇಂಗ್ಲಿಷ್ ಚರ್ಚೆಯಲ್ಲಿ ಮತ್ತು ವಿತೇಶ್ ಜನಪದ ಗೀತೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

Related posts

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!