July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ಸಚಿತ್ರವಾಗಿ ಪ್ರಕಟಗೊಂಡು ಇಂದು ಹೊರ ತಂದ ಸುದ್ದಿ ಉದಯ ವಾರಪತ್ರಿಕೆಯನ್ನು ಧರ್ಮಸ್ಥಳ ಬೀಡಿನಲ್ಲಿ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರು ಡಾ. ಹೆಗ್ಗಡೆಯವರಿಗೆ ನೀಡಿದರು.

ವಿಶೇಷ ಪುರವಾಣಿಯನ್ನು ವೀಕ್ಷಿಸಿ, ಪತ್ರಿಕೆಯ ಗುಣಮಟ್ಟ ಹಾಗೂ ವರದಿಗಳ ಬಗ್ಗೆ ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ವರದಿಗಾರ ಸುದಿತ್ ಜೊತೆಗಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya
error: Content is protected !!