26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ಸಚಿತ್ರವಾಗಿ ಪ್ರಕಟಗೊಂಡು ಇಂದು ಹೊರ ತಂದ ಸುದ್ದಿ ಉದಯ ವಾರಪತ್ರಿಕೆಯನ್ನು ಧರ್ಮಸ್ಥಳ ಬೀಡಿನಲ್ಲಿ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರು ಡಾ. ಹೆಗ್ಗಡೆಯವರಿಗೆ ನೀಡಿದರು.

ವಿಶೇಷ ಪುರವಾಣಿಯನ್ನು ವೀಕ್ಷಿಸಿ, ಪತ್ರಿಕೆಯ ಗುಣಮಟ್ಟ ಹಾಗೂ ವರದಿಗಳ ಬಗ್ಗೆ ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ವರದಿಗಾರ ಸುದಿತ್ ಜೊತೆಗಿದ್ದರು.

Related posts

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!