23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಹೆಡ್ಯ ಅಲಂದಡ್ಕ ನಿವಾಸಿ ವಿಘ್ನೇಶ್ ಮನೆಯ ತೋಟದಲ್ಲಿ ಇದ್ದ ಕಾಳಿಂಗ ಸರ್ಪ ಹಾವನ್ನು ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ರವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!