22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

ಇಳಂತಿಲ :ಇಳಂತಿಲ ಗ್ರಾಮ ಪಂಚಾಯತ್ ನ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿ
ಇಳಂತಿಲ 1 ನೇ ವಾರ್ಡ್ ನ 229 ಬೂತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರ್ಯಪಾಡಿ ಮುರ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ ನಡೆಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಜಿಲ್ಲೆ ಹಾಗೂ ಮಂಡಲದ ಪಕ್ಷದ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

Related posts

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya
error: Content is protected !!