April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,

ಏಕಪಾತ್ರಾಭಿನಯದಲ್ಲಿ ಸಾತ್ವಿಕ್ ಎಂ ಪ್ರಥಮ, ಇಂಗ್ಲಿಷ್ ಚರ್ಚೆಯಲ್ಲಿ ಸ್ವರ ಹೆಗ್ಡೆ ಪ್ರಥಮ, ರಸಪ್ರಶ್ನೆಯಲ್ಲಿ ಆಕಾಶ್ ಮತ್ತು ಆದಿತ್ಯ ದ್ವಿತೀಯ, ಜನಪದ ಗೀತೆಯಲ್ಲಿ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿಯ ನಿಶ್ಮಿತಾ ವಿ ಆರ್ ಇಂಗ್ಲಿಷ್ ಚರ್ಚೆಯಲ್ಲಿ ಮತ್ತು ವಿತೇಶ್ ಜನಪದ ಗೀತೆಯಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿರುತ್ತಾರೆ.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!