26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ಸಚಿತ್ರವಾಗಿ ಪ್ರಕಟಗೊಂಡು ಇಂದು ಹೊರ ತಂದ ಸುದ್ದಿ ಉದಯ ವಾರಪತ್ರಿಕೆಯನ್ನು ಧರ್ಮಸ್ಥಳ ಬೀಡಿನಲ್ಲಿ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರು ಡಾ. ಹೆಗ್ಗಡೆಯವರಿಗೆ ನೀಡಿದರು.

ವಿಶೇಷ ಪುರವಾಣಿಯನ್ನು ವೀಕ್ಷಿಸಿ, ಪತ್ರಿಕೆಯ ಗುಣಮಟ್ಟ ಹಾಗೂ ವರದಿಗಳ ಬಗ್ಗೆ ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ವರದಿಗಾರ ಸುದಿತ್ ಜೊತೆಗಿದ್ದರು.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!