25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಸಂಭ್ರಮ ನ.೨೫ರಂದು ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಡಾ. ಹೆಗ್ಗಡೆಯವರ ಸಾಧನೆಗಳ ಬಗ್ಗೆ ಸಚಿತ್ರವಾಗಿ ಪ್ರಕಟಗೊಂಡು ಇಂದು ಹೊರ ತಂದ ಸುದ್ದಿ ಉದಯ ವಾರಪತ್ರಿಕೆಯನ್ನು ಧರ್ಮಸ್ಥಳ ಬೀಡಿನಲ್ಲಿ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರು ಡಾ. ಹೆಗ್ಗಡೆಯವರಿಗೆ ನೀಡಿದರು.

ವಿಶೇಷ ಪುರವಾಣಿಯನ್ನು ವೀಕ್ಷಿಸಿ, ಪತ್ರಿಕೆಯ ಗುಣಮಟ್ಟ ಹಾಗೂ ವರದಿಗಳ ಬಗ್ಗೆ ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ವರದಿಗಾರ ಸುದಿತ್ ಜೊತೆಗಿದ್ದರು.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya
error: Content is protected !!