September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ನ.21ರಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!