28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು‌ ಕುಟುಂಬ ನ.21 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರ ಜೊತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೈಸೂರಿನ ಉದ್ಯಮಿ ಎಮ್.ಕೆ. ಪೋತ್ ರಾಜ್, ಉದ್ಯಮಿ ಗುಲ್ಬರ್ಗದ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಪ್ ಉಜಿರೆ,ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು ,ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya
error: Content is protected !!