22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು‌ ಕುಟುಂಬ ನ.21 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರ ಜೊತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಮೈಸೂರಿನ ಉದ್ಯಮಿ ಎಮ್.ಕೆ. ಪೋತ್ ರಾಜ್, ಉದ್ಯಮಿ ಗುಲ್ಬರ್ಗದ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್, ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಪ್ ಉಜಿರೆ,ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು ,ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

Related posts

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!