April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಗ್ರಾಮದ ದ್ವಾರಕಾ ಮನೆ ನಿವಾಸಿ ಹಿರಿಯ ಸ್ವಯಂಸೇವಕರಾದ ಬಿ ಸುಬ್ರಹ್ಮಣ್ಯ ರಾವ್ (87ವ) ರವರು ನ.21 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
error: Content is protected !!