24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಗ್ರಾಮದ ದ್ವಾರಕಾ ಮನೆ ನಿವಾಸಿ ಹಿರಿಯ ಸ್ವಯಂಸೇವಕರಾದ ಬಿ ಸುಬ್ರಹ್ಮಣ್ಯ ರಾವ್ (87ವ) ರವರು ನ.21 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!