23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

ಇಳಂತಿಲ :ಇಳಂತಿಲ ಗ್ರಾಮ ಪಂಚಾಯತ್ ನ 1 ನೇ ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಲುವಾಗಿ
ಇಳಂತಿಲ 1 ನೇ ವಾರ್ಡ್ ನ 229 ಬೂತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರ್ಯಪಾಡಿ ಮುರ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ ನಡೆಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಜಿಲ್ಲೆ ಹಾಗೂ ಮಂಡಲದ ಪಕ್ಷದ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya
error: Content is protected !!