April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!