23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕೆಲವು ಅರ್ಹ ಕುಟುಂಬಗಳಿಗೆ ಉಚಿತವಾಗಿ ಕೃಷಿಗೆ ಸಂಬಂಧಪಟ್ಟ ಉಪಕರಣಗಳನ್ನು ವನ್ಯಜೀವಿ ಸಂರಕ್ಷಣಾ (wcs) ವತಿಯಿಂದ ವಿತರಿಸಲಾಯಿತು.

ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರ ಭಟ್ ಸಂಸ್ಥೆಯ ಯೋಜನೆಗಳ ಮಾಹಿತಿ ನೀಡಿ ಉಪಕರಣಗಳನ್ನು ವಿತರಿಸಿದರು. ಪ್ರಗತಿಪರ ಕೃಷಿಕರಾದ ಹಾಗೂ ವೇಣೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲ| ಹರೀಶ್ ಕುಮಾರ್ ತೋಟಗಾರಿಕ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಸೀತಾ ಶ್ರೀರಾಮ ಡ್ರೈವಿಂಗ್ ಸ್ಕೂಲಿನ ಮಾಲೀಕರು ಹಾಗೂ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ್ ವೇಣೂರು ವಾಹನ ಚಾಲನ ತರಬೇತಿ ನೀಡಿದರು. ಕೆ.ರಾಮಚಂದ್ರ ಭಟ್ ಸ್ವಾಗತಿಸಿ ಪ್ರಮಿಳಾ ಆರ್ ಭಟ್ ವಂದಿಸಿದರು. ಕಾರ್ಯಕ್ರಮ ಶ್ರೀ ದೇವಿ ಕೃಪಾ ಕುತ್ಲೂರಿನ ಕುಕ್ಕುಜೆ ಯಲ್ಲಿ ನಡೆಯಿತು.

Related posts

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
error: Content is protected !!