25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ನ.21ರಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya
error: Content is protected !!