25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ನ.21ರಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯ ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ.

ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya
error: Content is protected !!