September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಹೆಡ್ಯ ಅಲಂದಡ್ಕ ನಿವಾಸಿ ವಿಘ್ನೇಶ್ ಮನೆಯ ತೋಟದಲ್ಲಿ ಇದ್ದ ಕಾಳಿಂಗ ಸರ್ಪ ಹಾವನ್ನು ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ರವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

Related posts

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
error: Content is protected !!