September 6, 2026
Uncategorized

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

ಕಾಯರ್ತಡ್ಕ ನಿವಾಸಿ ಜಾರ್ಜ್ ರವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಬಡ್ತಿ ಹೊಂದಿ ಮಂಗಳೂರು ಬಂದರ್ (ಉತ್ತರ) ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ನ .21ರಂದು ಅಧಿಕಾರ ಸ್ವೀಕರಿಸಿದರು.

ಇವರು ಸುಮಾರು 28 ವರ್ಷಗಳ ಕಾಲ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.

Related posts

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya
error: Content is protected !!