30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!