25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya
error: Content is protected !!