23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
error: Content is protected !!