24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya
error: Content is protected !!