ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎನ್.ಎಸ್.ಎಸ್ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!