July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!