23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!