22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya
error: Content is protected !!