30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

ಧರ್ಮಸ್ಥಳ : ಇಲ್ಲಿಯ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50ವ) ರವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಇವರು ಖ್ಯಾತ ವಾಲಿಬಾಲ್ ಆಟಗಾರರಾಗಿದ್ದು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.


ಮೃತರು ತಂದೆ, ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya
error: Content is protected !!