April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಗೌಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಬ್ಬ ಸಹಾಯಕ ಇಂಜಿನೀಯರ್ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಕಾಮಗಾರಿಯ ಮೇಲ್ವಿಚಾರಣೆ ನಡೆಸಲು ಕಷ್ಟ ಆಗುತ್ತಿದೆ. ಇದರಿಂದ ಆಯಾಯ ಗ್ರಾಮದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಕೂಡಲೇ ಸರಕಾರ ಕ್ರಮ ಜರುಗಿಸಬೇಕು. ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!