July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಗೌಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಬ್ಬ ಸಹಾಯಕ ಇಂಜಿನೀಯರ್ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಕಾಮಗಾರಿಯ ಮೇಲ್ವಿಚಾರಣೆ ನಡೆಸಲು ಕಷ್ಟ ಆಗುತ್ತಿದೆ. ಇದರಿಂದ ಆಯಾಯ ಗ್ರಾಮದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಕೂಡಲೇ ಸರಕಾರ ಕ್ರಮ ಜರುಗಿಸಬೇಕು. ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

Related posts

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya
error: Content is protected !!