24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ರೈ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

ವೇಣೂರು ಪೊಲೀಸ್‌ ಠಾಣೆಯಲ್ಲಿ ಹತ್ತು ವರ್ಷಗಳ ಕಾಲ ಪಿ.ಸಿಯಾಗಿ ಸೇವೆ ಸಲ್ಲಿಸಿ ಮೂರು ವರ್ಷಗಳ ಹಿಂದೆ ಹೆಚ್ .ಸಿ ಆಗಿ ಬಡ್ತಿ ಪಡೆದು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ಜಾಲ್ಲೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ. ಗುರುವಾಯನಕೆರೆ ವಿದ್ವತ್ ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ರೊಂದಿಗೆ ಗುರುವಾಯನಕೆರೆ ಯಡೂ೯ರಿನಲ್ಲಿ ನೆಲೆಸಿದ್ದಾರೆ.

Related posts

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya
error: Content is protected !!