ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನ.22 ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಜೌಷಧಿ ರಹಿತವಾದ ಪ್ರಕೃತಿ ಚಿಕಿತ್ಸೆ ಇಂದು ಹೆಚ್ಚು ಪ್ರಸಿದ್ಧಿ ಪಡೆದಿದೆ. ನಿಮ್ಮಲ್ಲಿ ಕಲಿತ ವಿದ್ಯಾಥಿ೯ಗಳು ದೇಶದ ಎಲ್ಲ ಕಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.


ಉತ್ತರಾಖಂಡದ ಶತಾಯುಷಿ ಹಿಮಾಲಯದ ಸಂತ ಶ್ರೀ ಸದಾನಂದ ಗಿರಿ ಮಹಾರಾಜ್ ರವರು ಶಿಷ್ಯೋಪನಯನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಹಿಸಿದ್ದರು . ಎಸ್‌ಡಿಎಂಸಿಎನ್‌ವೈಎಸ್ ಉಪ ಪ್ರಾಂಶುಪಾಲರು ಡಾ. ಸುಜಾತಾ ಸಂಕಲ್ಪ ಕಾರ್ಯಕ್ರಮ ನೆರವೇರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಧ್ವನಂತರಿ ಹೋಮ ನಡೆಯಿತು.

ಎಸ್‌ಡಿಎಂಸಿಎನ್‌ವೈಎಸ್ ಕಾಲೇಜು ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ, ಸ್ವಾಗತಿಸಿದರು. ಸಂಸ್ಕೃತಿ ಎಂ ಜೈನ್ ನಿರೂಪಿಸಿ, ಎಸ್‌ಡಿಎಂಸಿಎನ್‌ವೈಎಸ್ ಪ್ರೊ. & ಡೀನ್ ಡಾ. ಗೀತಾ ಬಿ ಶೆಟ್ಟಿ, ಧನ್ಯವಾದವಿತ್ತರು.

Related posts

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಭತ್ತ ಬೆಳೆ ಪ್ರಶಸ್ತಿಗೆ ಸೆ.30ರ ತನಕ ಅರ್ಜಿ ಸಲ್ಲಿಸಲು ಅವಕಾಶ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!