27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!