23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!