22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಮೋದ್ ಗೌಡ ರವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಲ್ಪ ಹೊತ್ತಿಗೆ ಟಿವಿ ಹಾಕಿರುವುದು ಹಾಗೆ ಇದ್ದ ಕಾರಣ ತಂದೆ ಸರಿಸುಮಾರು 12:00 ಗಂಟೆಗೆ ಆಫ್ ಮಾಡಲು ಬಂದಾಗ ಈ ದುರ್ಘಟನೆ ನಡೆದಿದೆ.

ಮನೆಯಲ್ಲಿ ಅಕ್ಕನ ಮಗ ಒಟ್ಟಿಗೆ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ..

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಬಂಗಾಡಿ: ಆಕೇಶೀಯಾ ಪ್ಲಾಂಟೇಷನ್ ಗೆ ಬೆಂಕಿ

Suddi Udaya
error: Content is protected !!