24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಗೌಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಬ್ಬ ಸಹಾಯಕ ಇಂಜಿನೀಯರ್ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಕಾಮಗಾರಿಯ ಮೇಲ್ವಿಚಾರಣೆ ನಡೆಸಲು ಕಷ್ಟ ಆಗುತ್ತಿದೆ. ಇದರಿಂದ ಆಯಾಯ ಗ್ರಾಮದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಕೂಡಲೇ ಸರಕಾರ ಕ್ರಮ ಜರುಗಿಸಬೇಕು. ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

Related posts

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya
error: Content is protected !!