30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ಎಂದು ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಗೌಡ ತಿಳಿಸಿದ್ದಾರೆ.

ತಾಲೂಕಿನಲ್ಲಿ ಒಬ್ಬ ಸಹಾಯಕ ಇಂಜಿನೀಯರ್ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ಕಾಮಗಾರಿಯ ಮೇಲ್ವಿಚಾರಣೆ ನಡೆಸಲು ಕಷ್ಟ ಆಗುತ್ತಿದೆ. ಇದರಿಂದ ಆಯಾಯ ಗ್ರಾಮದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಕೂಡಲೇ ಸರಕಾರ ಕ್ರಮ ಜರುಗಿಸಬೇಕು. ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

Related posts

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya
error: Content is protected !!