April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ರೈ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

ವೇಣೂರು ಪೊಲೀಸ್‌ ಠಾಣೆಯಲ್ಲಿ ಹತ್ತು ವರ್ಷಗಳ ಕಾಲ ಪಿ.ಸಿಯಾಗಿ ಸೇವೆ ಸಲ್ಲಿಸಿ ಮೂರು ವರ್ಷಗಳ ಹಿಂದೆ ಹೆಚ್ .ಸಿ ಆಗಿ ಬಡ್ತಿ ಪಡೆದು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ಜಾಲ್ಲೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ. ಗುರುವಾಯನಕೆರೆ ವಿದ್ವತ್ ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ರೊಂದಿಗೆ ಗುರುವಾಯನಕೆರೆ ಯಡೂ೯ರಿನಲ್ಲಿ ನೆಲೆಸಿದ್ದಾರೆ.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!