23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

.

ಶತಮಾನಗಳಿಂದ ಆದಿವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಕಳೆದರೂ ಇಂದಿಗೂ ರಸ್ತೆ , ವಿದ್ಯುತ್ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅರಣ್ಯ ಹಕ್ಕುಗಳ ಕಾಯ್ದೆ ಜಾರಿಯಲ್ಲಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಮಹತ್ವದ ಸಭೆಯನ್ನು ನವೆಂಬರ್ 26 ರಂದು ಕರೆದಿರುವುದು ಸ್ವಾಗತರ್ಹ. ಈ ಸಭೆಯಲ್ಲಿ ಆದಿವಾಸಿಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಮೂಲಕ ಇಡೀ ದೇಶಕ್ಕೆ ರಾಜ್ಯ ಸರ್ಕಾರ ಮಾದರಿಯಾಗಬೇಕು. ಜೊತೆಗೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಸಂಬಂಧಿಸಿದ ಸಚಿವರುಗಳು , ರಾಜ್ಯ ಮಟ್ಟದ ಅಧಿಕಾರಿಗಳು ಆದಿವಾಸಿಗಳ ಪ್ರದೇಶಕ್ಕೆ ಭೇಟಿ ನೀಡುವ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ.

ಜಯಾನಂದ ಪಿಲಿಕಲ
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ

Related posts

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya
error: Content is protected !!