24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

ಉಜಿರೆ: ಸ್ವದೇಶಿ ವಸ್ತುಗಳಿಗೆ ಮಾನ್ಯತೆ ನೀಡಿದ ಸಂಸ್ಥೆ ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ನಡೆಯುತ್ತಿದ್ದು ಇನ್ನೂ ಕೇವಲ 8 ದಿನ ಮಾತ್ರ ಇರಲಿದೆ.

ರೂ. 1000/-ಕ್ಕೂ ಅಧಿಕ ಮೊತ್ತದ ವಸ್ತು ಖರೀದಿಸಿದರೆ ಪದ್ಮಶ್ರೀ ಬೆಳಕಿನ ಉತ್ಸವದ ಲಕ್ಕಿ ಕೂಪನ್ ಪಡೆಯಬಹುದು. ಒಟ್ಟು 24 ಬಹುಮಾನಗಳು ಪಡೆಯುವ ಅವಕಾಶ, ನ.30 ಕೊನೆಯ ದಿನವಾಗಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಪ್ರಥಮ ಬಹುಮಾನ 32 ಇಂಚಿನ LED TV, ದ್ವಿತೀಯ ಬಹುಮಾನ ಫಿಲಿಪ್ಸ್ ಮಿಕ್ಸರ್ ಗ್ರೈಂಡರ್, ಮೂರನೇ ಬಹುಮಾನ ಉಷಾ ಟೇಬಲ್ ಫ್ಯಾನ್, ನಾಲ್ಕನೇ ಬಹುಮಾನ 3 Itr ಪ್ರೆಸ್ಟೀಜ್ ಕುಕ್ಕರ್, ಐದನೇ ಬಹುಮಾನ ಕ್ರಾಂಮಾನ್ ಐರನ್ ಬಾಕ್ಸ್, ಹಾಗೂ 19 ವಿಶೇಷ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya
error: Content is protected !!